ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ನಗರ ಉಪ ವಿಭಾಗ 2 ರ ವ್ಯಾಪ್ತಿಯ ಘಟಕ 5 ಹಾಗೂ 6ರ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಸೆಪ್ಟೆಂಬರ್ 5 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಪೇಪರ್ ಪ್ಯಾಕೇಜ್, ಪಿಯರ್ಲೈಟ್, ಇಲಿಯಾಜ್ ನಗರ 1 ರಿಂದ 4ನೇ ತಿರುವು, ಎನ್.ಟಿ.ರಸ್ತೆ, ಬಿ.ಎಚ್.ರಸ್ತೆ, ಓ.ಟಿ.ರಸ್ತೆ, ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು, ವಾದಿಉದಾ, ಹೊಸ ಬೈಪಾಸ್ ಹಾಗೂ ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ.ನಗರ, ಬಿ.ಎಚ್.ರಸ್ತೆ, ಬುದ್ದ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿ ಕಾಲೊನಿ, ಪಂಚವಟಿ ಕಾಲೊನಿ, ಮಂಜುನಾಥ ಬಡಾವಣೆ, ಟಿಪ್ಪುನಗರ, ಪದ್ಮ ಟಾಕೀಸ್, ಗಾರ್ಡನ್ ಏರಿಯಾ, ನೆಹರೂ ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ಮಿಲ್, ಬೆನಕೇಶ್ವರ ರೈಸ್ಮಿಲ್, ಗಾಂಧಿ ಬಜಾರ್, ಕುಂಬಾರಗುಮಡಿ, ಬಿ.ಬಿ.ರಸ್ತೆ, ಕೆ.ಆರ್.ಪುರಂ, ಸೀಗೇಹಟ್ಟಿ, ಶಿವಶಂಕರ್ ರೈಸ್ಮಿಲ್ ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್.ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ, ಲಾಲ್ ಬಂದರ್ ಕೇರಿ, ಎಫ್-6 ಕಲ್ಲೂರು ಮಂಡ್ಲಿ, ಫೀಡರ್-5 ಗಾಜನೂರು ರೂರಲ್, ಎಫ್ 8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.