ಸುದ್ದಿ ಕಣಜ.ಕಾಂ | TALUK | CRIME NEWS
ಶಿರಾಳಕೊಪ್ಪ: ಚೈತ್ರಾ ಕುಂದಾಪುರ ಅವರ ಪ್ರಚೋದನಾಕಾರಿ ಭಾಷಣವೊಂದರ ತುಣಕನ್ನು ವಾಟ್ಸಾಪ್ ಸ್ಟೇಟಸ್ ಗೆ ಹಾಕಿದ್ದ ವ್ಯಕ್ತಿಗೆ ಅನ್ಯಕೋಮಿನವರು ಥಳಿಸಿದ ಘಟನೆ ವರದಿಯಾಗಿದೆ.
ಅಂಗಡಿಗೆ ನುಗ್ಗಿ ಹಲ್ಲೆ
ಗುರುವಾರ ಸಂಜೆ ಶಿಕಾರಿಪುರ ರಸ್ತೆಯ ಅಂಗಡಿಯೊಂದರಲ್ಲಿ ನುಗ್ಗಿ ಪ್ರಮೋದ್ ಮೇಲೆ ಅನ್ಯಕೋಮಿನ ಗುಂಪೊಂದು ಹಲ್ಲೆ ನಡೆಸಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.