ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ಕೇಂದ್ರದ ಟವರ್ ಗಳ ದುರಸ್ಥಿ ಕಾರ್ಯ ಇರುವುದರಿಂದ ಅಕ್ಟೋಬರ್ 23ರಂದು ಬೆಳಗ್ಗೆ 9ರಿಂದ ಮಧ್ಯಾಹ್ಮ 12 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಶಿವಮೊಗ್ಗದಲ್ಲಿ ಮೂರು ದಿನ ಕರೆಂಟ್ ಇರಲ್ಲ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ನೆಹರೂ ಕ್ರೀಡಾಂಗಣ, ಜಯನಗರ, ದುರ್ಗಿಗುಡಿ, ನೆಹರು ರಸ್ತೆ, ತಿಲಕ್ ನಗರ, ಬಿ.ಎಚ್.ರಸ್ತೆ, ಟ್ಯಾಂಕ್ ಮೊಹಲ್ಲಾ, ಬಾಪೂಜಿನಗರ, ಡಿ.ಸಿ.ಕಚೇರಿ, ಶಂಕರಮಠ ರಸ್ತೆ, ಸೋಮಯ್ಯ ಲೇಔಟ್, ಎ.ಎ.ಕಾಲೊನಿ, ರಾಜೇಂದ್ರನಗರ, ಕೆ.ಇ,ಬಿ. ವೃತ್ತ ಕಚೇರಿ, ರೈಲ್ವೆ ನಿಲ್ದಾಣ, 100 ಅಡಿ ರಸ್ತೆ, ಬ್ಲಡ್ ಬ್ಯಾಂಕ್ ರಸ್ತೆ, ಬಸವನಗುಡಿ, ಬಾಲರಾಜ್ ಅರಸ್ ರಸ್ತೆ, ಬಿ.ಎಸ್.ಎನ್.ಎಲ್ ಕಚೇರಿ, ಸರ್.ಎಂ.ವಿ.ರಸ್ತೆ, ಕೋಟೆ ರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ.ರಸ್ತೆ, ಗಾಂಧಿ ಬಜಾರ್, ಲಷ್ಕರ್ ಮೊಹಲ್ಲಾ, ದೀಪಕ್ ಪೆಟ್ರೋಲ್ ಬಂಕ್, ಸಾವರ್ಕರ್ ನಗರ, ಅಶೋಕ ರಸ್ತೆ, ತಿರುಪಳಯ್ಯನ ರಸ್ತೆ, ಶಿವಾಜಿ ಪಾರ್ಕ್, ಕೊಲ್ಲೂರಯ್ಯನ ಬೀದಿ, ರಾಮಯ್ಯಶೆಟ್ಟಿ ಪಾರ್ಕ್, ಎಂ.ಕೆ.ಕೆ.ರಸ್ತೆ, ಉಪ್ಪಾರ್ ಕೇರಿ, ಎ.ಎ.ವೃತ್ತ, ಭರ್ಮಪ್ಪ ನಗರ, ವಿದ್ಯಾನಗರ, ಗುಂಡಪ್ಪ ಶೆಡ್, ಶೇಷಾದ್ರಿಪುರಂ, ಪುರಲೆ, ಗುರುಪುರ, ಸಿದ್ದೇಶ್ವರ ನಗರ, ಎಂ.ಆರ್.ಎಸ್. ಕಾಲೋನಿ, ಗಣಪತಿ ಲೇಔಟ್, ಶಾಂತಮ್ಮ ಲೇಔಟ್, ಕಂಟ್ರಿಕ್ಲಬ್, ಮಲವಗೊಪ್ಪ, ಸೂಳೆಬೈಲು ಹರಿಗೆ, ವಾದಿಹುದಾ, ಮದಾರಿಪಾಳ್ಯ, ವಡ್ಡಿನಕೊಪ್ಪ, ಇಂದಿರಾನಗರ, ಮೆಹಬೂಬ್ ನಗರ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಉಪ ವಿಭಾಗ 1 ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.