ಸುದ್ದಿ ಕಣಜ.ಕಾಂ | DISTRICT | RAJYTSAVA AWARD
ಶಿವಮೊಗ್ಗ: ಕರ್ನಾಟಕ ರಾಜ್ಯೋತ್ಸವದಂದು ನೀಡಲಾಗುವ ರಾಜ್ಯೋತ್ಸವ ಪ್ರಶಸ್ತಿಗೆ ಶಿವಮೊಗ್ಗದ ನಾಲ್ವರು ಭಾಜನರಾಗಿದ್ದಾರೆ.
ಶಿವಮೊಗ್ಗ ಮೂಲದವರಾದ ಭ.ಮ.ಶ್ರೀಕಂಠ ಅವರಿಗೆ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಮನಗಂಡು ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಅದೇ ರೀತಿ, ಯಕ್ಷಗಾನ ಕ್ಷೇತ್ರದಲ್ಲಿ ಗೋಪಾಲಾಚಾರ್ಯ, ಶಿಕ್ಷಣದಲ್ಲಿ ಪ್ರೊ.ಪಿ.ವಿ.ಕೃಷ್ಣಭಟ್ ಹಾಗೂ ಜಾನಪದಲ್ಲಿ ಗೌರಮ್ಮ ಹುಚ್ಚಪ್ಪ ಮಾಸ್ತರ್ ಅವರಿಗೆ ಪ್ರಶಸ್ತಿ ಲಭಿಸಿದೆ.