ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ಗಾಂಜಾ ಸೇವಿಸಿದ ಮೂವರನ್ನು ತಪಾಸಣೆಗೆ ಒಳಪಡಿಸಿದ್ದು, ಅವರು ಮಾದಕ ವಸ್ತು ಸೇವಿಸಿದ ವಿಚಾರ ದೃಢಪಟ್ಟಿದ್ದು, ಅವರನ್ನು ಎನ್.ಡಿ.ಪಿ.ಎಸ್.ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
ಸೊರಬ ಮೂಲದ ಶಶಾಂಕ್, ಸುಮಂತ್, ಶಿಕಾರಿಪುರದ ಮಹೇಶ್ ಎಂಬುವವರನ್ನು ಬಂಧಿಸಲಾಗಿದೆ.