ಸುದ್ದಿ ಕಣಜ.ಕಾಂ | DISTRICT | WILD LIFE
ಶಿವಮೊಗ್ಗ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಕೊನೆಯ ಸಲ ಸಕ್ರೆಬೈಲು ಆನೆಬಿಡಾರಕ್ಕೆ ಭೇಟಿ ನೀಡಿದ್ದು, ಆಗ ಅವರು ಮುದ್ದಿಸಿದ ಆನೆಯ ಮರಿಗೆ `ಪುನೀತ್’ ಎಂದು ನಾಮಕರಣ ಮಾಡಲಾಗಿದೆ.
ಚಿತ್ರನಟರ ಹೆಸರು ಇದೇ ಮೊದಲು
ಇದೇ ಮೊದಲು ಚಿತ್ರನಟರೊಬ್ಬರ ಹೆಸರನ್ನು ಅರಣ್ಯ ಇಲಾಖೆಯಿಂದ ಅಧಿಕೃತವಾಗಿ ಆನೆಗೆ ಇಡಲಾಗಿದ್ದು, ಪುನೀತ್ ಅವರಿಗೆ ಗೌರವ ಸಲ್ಲಿಸುವುದಕ್ಕಾಗಿ ನಾಮಕರಣ ಮಾಡಲಾಗಿದೆ.
ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.
ಸಕ್ರೆಬೈಲು ಆನೆಬಿಡಾರ | ಇದು `ಭಾನುಮತಿ’ಯ ಗೋಳಿನ ಕಥೆ, ಇವಳಿಗೆ ಹುಟ್ಟಿದ ಮಕ್ಕಳು ಬದುಕುವುದೇ ಇಲ್ಲ!