ಸುದ್ದಿ ಕಣಜ.ಕಾಂ | TALUK | HEALTH NEWS
ಭದ್ರಾವತಿ: ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೊರೊನಾ ಸೋಂಕು ಉಲ್ಬಣವಾಗಿರುವ ಹಿನ್ನೆಲೆ ಶಂಕರಘಟ್ಟ ಗ್ರಾಮವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.
ಕಂಟೈನ್ಮೆಂಟ್ ಜೋನ್ ನಿರ್ವಹಣೆಗೆ ಬಿ.ಆರ್.ಪಿ. ಸಹಾಯಕ ಎಂಜಿನಿಯರ್ ರಾಜಕುಮಾರ್ (9742768098) ಅವರನ್ನು ಇನ್ಸಿಡೆಂಟ್ ಕಮಾಂಡರ್ ಆಗಿ ನಿಯೋಜನೆ ಮಾಡಲಾಗಿದೆ. ಇವರು ಗ್ರಾಮದ ಪೂರ್ಣ ಉಸ್ತುವಾರಿಯನ್ನು ನಿರ್ವಹಿಸಲಿದ್ದಾರೆ.