ಸುದ್ದಿ ಕಣಜ.ಕಾಂ | DISTRICT | MESCOM
ಶಿವಮೊಗ್ಗ: ನಿರಂತರ ಜ್ಯೋತಿ ಕಾಮಗಾರಿಗಳ ಮೇಲುಸ್ತುವಾರಿಯಲ್ಲಿ ಕರ್ತವ್ಯಲೋಪ ಹಿನ್ನೆಲೆ ಇಬ್ಬರನ್ನು ಅಮಾನತುಗೊಳಿಸಲಾಗಿದೆ.
ಭದ್ರಾವತಿ ಗ್ರಾಮೀಣ ಉಪ ವಿಭಾಗ ಘಟಕ 1 ಕಿರಿಯ ಎಂಜಿನಿಯರ್ ಕೆ.ಬಾಲಕೃಷ್ಣ, ಶಿವಮೊಗ್ಗದ ಕಾರ್ಯ ಮತ್ತು ಪಾಲನಾ ವೃತ್ತ ಎಂಆರ್ಟಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ಮದನ್ ಅವರನ್ನು ಅಮಾನತುಗೊಳಿಸಿ ಮೆಸ್ಕಾಂ ಪ್ರಧಾನ ವ್ಯವಸ್ಥಾಪಕರು ಆದೇಶಿಸಿದ್ದಾರೆ.