ಯುವತಿಯೊಬ್ಬಳಿಗೆ ವಾಟ್ಸಾಪ್ ಕರೆ ಮಾಡಿ ಲಕ್ಕಿ ಡ್ರಾ ಬಹುಮಾನ ಬಂದಿದ್ದು, 16,000 ರೂಪಾಯಿ ಪಾವತಿಸಬೇಕು ಎಂದು ಸೂಚಿಸಿದ್ದಾರೆ. ಅದನ್ನು ನಂಬಿದ ಯುವತಿಯು ಹೇಳಿದಷ್ಟು ಹಣ ನೀಡಿದ್ದಾಳೆ. ತದನಂತರವೂ ಲಕ್ಕಿ ಡ್ರಾ ಹಣ ಬಂದಿಲ್ಲ. ಮತ್ತೆ ಕರೆ ಮಾಡಿ ಹಂತ ಹಂತವಾಗಿ ಒಟ್ಟು 1.40 ಲಕ್ಷ ರೂಪಾಯಿ ಹಣವನ್ನು ಖಾತೆಗೆ ಯುವತಿಯು ವರ್ಗಾಯಿಸಿದ್ದಾಳೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಸೋಂಕನ್ನು ಉತ್ತಮವಾಗಿ ನಿಯಂತ್ರಿಸುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. https://www.suddikanaja.com/2021/05/22/covid-care-center-in-wards/ ಬುಧವಾರ ಮುಖ್ಯಮಂತ್ರಿ ಅವರೊಂದಿಗೆ ನಡೆದ ವಿಡಿಯೋ ಸಂವಾದದ ವೇಳೆ ಶಿವಮೊಗ್ಗದಲ್ಲಿ […]
ಸುದ್ದಿ ಕಣಜ.ಕಾಂ ಬೆಂಗಳೂರು BENGALURU: ಯುವನಿಧಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರ (Karnataka Government) ಮಹತ್ವದ ಸೂಚನೆ ನೀಡಿದೆ. ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ (Yuva nidhi scheme)” ಯೋಜನೆಯಲ್ಲಿ ಪದವಿ, ಸ್ನಾತಕೊತ್ತರ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಗ್ರಾಮ ಪಂಚಾಯಿತಿ ಚುನಾವಣೆಗೆ ಕಾಂಗ್ರೆಸ್ ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇದಕ್ಕಾಗಿ ಜಿಲ್ಲಾಮಟ್ಟದ ಮೇಲ್ವಿಚಾರಣೆ ಸಮಿತಿ, ವಿಧಾನಸಭೆ ಕ್ಷೇತ್ರದ ಮಟ್ಟದ ವೀಕ್ಷಕರ ಸಮಿತಿ, ಬ್ಲಾಕ್ ಮಟ್ಟದ ವೀಕ್ಷಕರ ಸಮಿತಿ, ತಾಲ್ಲೂಕುಗಳ […]