Breaking Point Taluk ಹೆಗ್ಗೋಡಿನಲ್ಲಿ ವ್ಯಕ್ತಿ ಆತ್ಮಹತ್ಯೆ admin January 2, 2022 ಸುದ್ದಿ ಕಣಜ.ಕಾಂ | TALUK | CRIME NEWS ಸಾಗರ: ತಾಲೂಕಿನ ಹೆಗ್ಗೋಡಿನಲ್ಲಿ ಯುವಕನೊಬ್ಬ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರವೀಣ್(35) ಎಂಬುವವರು ಮೃತಪಟ್ಟಿದ್ದಾರೆ. READ | ಲಕ್ಕಿ ಡ್ರಾ ಆಸೆ ತೋರಿಸಿ ಯುವತಿಗೆ 1.40 ಲಕ್ಷ ರೂ. ಮೋಸ ಪ್ರವೀಣ್ ಅವರು ಸಾಗರದ ಬಿ.ಎಚ್.ರಸ್ತೆಯಲ್ಲಿರುವ ಗ್ಯಾರೇಜ್ ಹೊಂದಿದ್ದು, ಕೈಗಡ ಮಾಡಿದ್ದರು ಎಂದು ತಿಳಿದುಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. Tags: Heggodu sagar suicide Continue Reading Previous: ಲಕ್ಕಿ ಡ್ರಾ ಆಸೆ ತೋರಿಸಿ ಯುವತಿಗೆ 1.40 ಲಕ್ಷ ರೂ. ಮೋಸNext: ಶಿವಮೊಗ್ಗದಲ್ಲಿ ನಡೆಯಲಿದೆ ಅದ್ದೂರಿ ‘ಕೆಳದಿ ಉತ್ಸವ’ Related Stories Arecanut price | 26-04-2024 | ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಎಷ್ಟಿದೆ? Breaking Point MARKET TRENDS Arecanut price | 26-04-2024 | ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಎಷ್ಟಿದೆ? April 26, 2024 Consumer court | ಬಸ್ ಅಪಘಾತಕ್ಕೆ ಪರಿಹಾರ ನೀಡದ ವಿಮಾ ಕಂಪನಿಗೆ ಬಿತ್ತು ದಂಡ Breaking Point Shivamogga Consumer court | ಬಸ್ ಅಪಘಾತಕ್ಕೆ ಪರಿಹಾರ ನೀಡದ ವಿಮಾ ಕಂಪನಿಗೆ ಬಿತ್ತು ದಂಡ April 25, 2024 Vote From Home | ಶಿವಮೊಗ್ಗದಲ್ಲಿ ಓಟ್ ಫ್ರಮ್ ಹೋಮ್, ಮೊದಲ ದಿನ ಎಷ್ಟು ಜನ ಮತದಾನ ಮಾಡಿದರು? Breaking Point Shivamogga Vote From Home | ಶಿವಮೊಗ್ಗದಲ್ಲಿ ಓಟ್ ಫ್ರಮ್ ಹೋಮ್, ಮೊದಲ ದಿನ ಎಷ್ಟು ಜನ ಮತದಾನ ಮಾಡಿದರು? April 25, 2024
ಪ್ರವೀಣ್ ಅವರು ಸಾಗರದ ಬಿ.ಎಚ್.ರಸ್ತೆಯಲ್ಲಿರುವ ಗ್ಯಾರೇಜ್ ಹೊಂದಿದ್ದು, ಕೈಗಡ ಮಾಡಿದ್ದರು ಎಂದು ತಿಳಿದುಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.