ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ನಗರದಲ್ಲಿ ಮಂಗಳವಾರ ನಡೆದ ಗಲಾಟೆ, ಕಲ್ಲು ತೂರಾಟ ಪ್ರಕರಣದಲ್ಲಿ 9 ಜನರನ್ನು ಬುಧವಾರ ಬಂಧಿಸಲಾಗಿದೆ.
ಗಲಾಟೆ ಬಳಿಕ ಹೇಗಿದೆ ಶಿವಮೊಗ್ಗ ಸ್ಥಿತಿ, ವಿಡಿಯೋ ವೀಕ್ಷಿಸಿ (VIDEO REPORT)
RELATED NEWS OF SHIVAMOGGA CLICK ON LINK TO READ
- ಹಿಂಸಾಚಾರದ ಬಳಿಕ ಹೇಗಿದೆ ಶಿವಮೊಗ್ಗ ಸ್ಥಿತಿ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
- ಶಿವಮೊಗ್ಗದಲ್ಲಿ ಹಿಜಾಬ್ ವಿವಾದ, ಗಾರೆಯವನ ಮೇಲೂ ಅಟ್ಯಾಕ್, ಪೊಲೀಸ್ ವಾಹನ ಪೀಸ್ ಪೀಸ್, ಇನ್ನೇನೆನಾಯ್ತು?
- ಹಿಜಾಬ್ ವಿವಾದ, ಶಿವಮೊಗ್ಗದಲ್ಲಿ ಲಾಠಿ ಚಾರ್ಜ್, ಕಲ್ಲು ತೂರಾಟ, ಉದ್ವಿಗ್ನ ಸ್ಥಿತಿ, ಸ್ಥಳದಲ್ಲೇ ಬೀಡು ಬಿಟ್ಟ ಡಿಸಿ, ಎಸ್ಪಿ
ಮಹ್ಮದ್ ಹಫೀಜ್, ಮುಸ್ತಫಾ, ಮಹ್ಮದ್ ಶಾಹೀದ್, ಉಸ್ಮಾನ್, ಸೈಯದ್ ಮುಬಾರಕ್, ಜಾಫರ್ ಹಾಗೂ ಮಹ್ಮದ್ ಶೊಯೇಬ್ ಬಂಧಿತರು. ಇನ್ನಿಬ್ಬರು ಆರೋಪಿಗಳು ಮೈನರ್ ಆಗಿದ್ದಾರೆಂದು ತಿಳಿದುಬಂದಿದೆ.
ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರವಾಗಿ ನಗರದಲ್ಲಿ ಮಂಗಳವಾರ ನಡೆದ ಗಲಾಟೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದವರನ್ನು ಬಂಧಿಸಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲ್ಲು ತೂರಾಟ ಮಾಡಿರುವ ಹಾಗೂ ಬೇರೆಡೆ ಗಲಾಟೆ ಮಾಡಿರುವವರನ್ನು ಬಂಧಿಸಲಾಗಿದೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.suddikanaja.com/2022/02/08/hijab-saffron-controversy-fir-filed-in-many-police-stations-of-shivamogga/