ಸುದ್ದಿ ಕಣಜ.ಕಾಂ | CITY | CURFEW
ಶಿವಮೊಗ್ಗ: ಭಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆ ನಂತರ ಶಿವಮೊಗ್ಗ ನಗರ ತಲ್ಲಣಗೊಂಡಿದೆ. ಸೋಮವಾರ ಬೆಳಗ್ಗೆಯಿಂದಲೇ ಇಡೀ ನಗರದಾದ್ಯಂತ ಗಲಾಟೆ ಜೋರಾಗಿ ಉದ್ವಿಗ್ನ ಸ್ಥಿತಿ ಇದ್ದು, ಮುಂಜಾಗ್ರತೆಗಾಗಿ ಸೋಮವಾರ ರಾತ್ರಿಯಿಂದಲೇ ಅನ್ವಯವಾಗುವಂತೆ ಬುಧವಾರ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ವಿಧಿಸಲಾಗಿದೆ.
ಅಂಗಡಿ, ಮುಂಗಟ್ಟುಗಳನ್ನು ತೆರೆಯುವುದಕ್ಕೂ ಅವಕಾಶ ಇರುವುದಿಲ್ಲ. ಯಾರೂ ಸಹ ಅನಗತ್ಯವಾಗಿ ಓಡಾಡುವಂತಿಲ್ಲ ಎಂದು ಪೊಲೀಸ್ ಇಲಾಖೆ ಸೂಚನೆ ನೀಡಿದೆ.
ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಇಬ್ಬರನ್ನು ವಶಕ್ಕೆ ಪಡೆದ ಪೊಲೀಸ್
ಅಂಗಡಿಗಳ ಮೇಲೆ ಕಲ್ಲು ತೂರಾಟ, ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ, ಶವಯಾತ್ರೆ ವೇಳೆ ಗಲಾಟೆ
ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ, ಪರಿಸ್ಥಿತಿ ತಹಬದಿಗೆ ಐಜಿ ದೌಡು
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ
ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗ ನಗರದಾದ್ಯಂತ ಖಾಕಿ ಹೈ ಅಲರ್ಟ್, ಕೆಲವೆಡೆ ಲಘು ಲಾಠಿ ಪ್ರಹಾರ