ಸುದ್ದಿ ಕಣಜ.ಕಾಂ | CITY | SCHOOL, COLLEGE HOLIDAY
ಶಿವಮೊಗ್ಗ: ಭಜರಂಗ ದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣ ನಂತರದ ಬೆಳವಣಿಗೆಯಿಂದಾಗಿ ನಗರ ವ್ಯಾಪ್ತಿಯ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆದರೆ, ಈಗ ನಗರ ಶಾಂತವಾಗಿದ್ದು, ಸೋಮವಾರದಿಂದ ಶಾಲೆ, ಕಾಲೇಜುಗಳು ಪುನರಾರಂಭವಾಗಲಿವೆ.
READ | ಶಿವರಾತ್ರಿಯಂದು ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನ ಪ್ರವೇಶ ನಿಷೇಧ
ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶಿಸಿದ್ದು, ಫೆಬ್ರವರಿ 28ರಿಂದ ನಗರ ವ್ಯಾಪ್ತಿಯ ಎಲ್ಲ ಶಾಲೆಗಳು ಆರಂಭವಾಗಲಿವೆ ಎಂದು ತಿಳಿಸಿದ್ದಾರೆ.