ಶಿವಮೊಗ್ಗ ನಗರ, ಗ್ರಾಮಾಂತರ ಭಾಗದಲ್ಲಿ 3 ದಿನ ಕರೆಂಟ್ ಇರಲ್ಲ, ಯಾವ್ಯಾವ ಪ್ರದೇಶಗಳಲ್ಲಿ ಪವರ್ ಕಟ್

 

 

ಸುದ್ದಿ ಕಣಜ.ಕಾಂ | DISTRICT | POWER CUT
ಶಿವಮೊಗ್ಗ: ಮಂಡ್ಲಿ ನಗರ ಉಪ ವಿಭಾಗ 2ರ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಇರುವುದರಿಂದ ಏಪ್ರಿಲ್ 9ರಂದು ಬೆಳಗ್ಗೆ 9 ರಿಂದ ಸಂಜೆ 6ರ ವರೆಗೆ ಪಿಯರ್ ಎಲೈಟ್, ಇಲಿಯಾಸ್‍ ನಗರ 1 ರಿಂದ 14ನೇ ತಿರುವು, ಎನ್.ಟಿ.ರಸ್ತೆ, ಬಿ.ಎಚ್.ರಸ್ತೆ, ಓ.ಟಿ.ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ.ನಗರ, ಬುದ್ಧನಗರ, ಅಮೀರ್ ಅಹ್ಮದ್ ವೃತ್ತ, ಆರ.ಎಂ.ಎಲ್.ನಗರ, 1 ಮತ್ತು 2ನೇ ಹಂತ ಭಾರತಿಕಾಲೋನಿ, ಸವಾರ್‍ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರೂ ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಮಂಡ್ಲಿ ಸರ್ಕಲ್, ಕಲ್ಲೂರು ಮಂಡ್ಲಿ, ಐಹೊಳೆ ನಿರಂತರ ಜ್ಯೋತಿ ಫೀಡರ್, ಅಗಸವಳ್ಳಿ, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

READ | ಶಿವಮೊಗ್ಗದ ಈ ಶಾಲೆಯಲ್ಲಿ 1 ರೂಪಾಯಿಯಲ್ಲಿ ಎಸ್ಸೆಸ್ಸೆಲ್ಸಿ ಶಿಕ್ಷಣ, ಕಡಿಮೆ ಅಂಕ ಪಡೆದರೂ ಅಡ್ಮಿಷನ್

11ರಂದು ವಿದ್ಯುತ್ ವ್ಯತ್ಯಯ
ಸಂತೇಕಡೂರು ವಿದ್ಯುತ್ ವಿತರಣಾ ಕೇಂದ್ರದ ಲಕ್ಕಿನಕೊಪ್ಪ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಪ್ರಿಲ್ 11ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯವಾಗಲಿದೆ.
ಏ.12ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ: ಕುಂಸಿ ವಿದ್ಯುತ್ ವಿತರಣಾ ಕೇಂದ್ರದ ನಿರಂತರ ಜ್ಯೋತಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಚಿಕ್ಕದಾನವಂದಿ, ದೊಡ್ಡದಾನವಂದಿ, ಆಯನೂರು, ಹೊಸೂರು, ಹೊಸೂರು, ತಮ್ಮಡಿಹಳ್ಳಿ, ಬಿಲ್ಗುಣಿ, ಗಾವಟೆತೆವರು, ಸಿರಿಗೆರೆ, ಮಂಜರಿಕೊಪ್ಪ, ಮಲೆಶಂಕರ, ಸಂಪಿಗೆಹಳ್ಳಿ, ಕಲುರ್ಚಿ, ಕಲ್ಲುಕೊಪ್ಪ, ಹಾರ್ನಳ್ಳಿ, ಬೆನವಳ್ಳಿ, ಮೈಸವಳ್ಳಿ, ಸೇವಾಲಾಲ್‍ ನಗರ, ಹುಬ್ಬನಹಳ್ಳಿ, ಚಾಮೇನಹಳ್ಳಿ, ಬಾಳೆಕೊಪ್ಪ, ಚಿಕ್ಕಮರಸ, ದೊಡ್ಡಮರಸ, ದ್ಯಾವಿನಕೆರೆ, ಮಂಡಘಟ್ಟ, ಚಿನ್ನಮನೆ, ದೊಡ್ಡಮತ್ತಲಿ, ಚಿಕ್ಕಮತ್ತಲಿ, ಕೂಡಿ, ಸೂಡೂರು, ಚಿಲುಮೆಜ್ಜೆಡ್ಡು, ಕುರುಂಬಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಏ.12 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

READ | ಇಂದಿನಿಂದ 3 ದಿನ ಶಿವಮೊಗ್ಗದಲ್ಲಿ ನಡೆಯಲಿದೆ ಗೋವಾ ಫ್ರೆಂಡ್ಸ್ ಕ್ರಿಕೆಟ್ ಲೀಗ್, ಏನಿದರ ಉದ್ದೇಶ?

error: Content is protected !!