ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ತಾಲೂಕಿನಲ್ಲಿ ಕಳೆದ ಮೂರು ತಿಂಗಳುಗಳಲ್ಲಿ ಹತ್ತಕ್ಕೂ ಅಧಿಕ ದೇವಸ್ಥಾನಗಳಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ.
READ | ಆಗುಂಬೆ ಕಾಡಿನಲ್ಲಿ ಚನ್ನಗಿರಿಯ ವ್ಯಕ್ತಿ ಆತ್ಮಹತ್ಯೆ
ಶುಕ್ರವಾರ ತಡರಾತ್ರಿ ಕೂಡ ತೆರವಿನಕೊಪ್ಪದ ಅಕ್ಕನಾಗಮ್ಮ ದೇವಸ್ಥಾನದ ಹುಂಡಿಯಲ್ಲಿದ್ದ 10,000 ನಗದು ಕಳ್ಳತನ ಮಾಡಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.