ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಹೊಸಮನೆಯಲ್ಲಿ ಜನ್ಮದಿನ ಸಂಭ್ರಮದಲ್ಲಿದ್ದ ಯುವಕನನ್ನು ಕರೆಸಿಕೊಂಡು ಚಾಕುವಿನಿಂದ ಇರಿದ ಘಟನೆ ನಡೆದಿದೆ.
ಗೋಪಾಳದ ರೂಪೇಶ್ ಎಂಬಾತನ ಮೇಲೆ ಹೊಸಮನೆಯ ದರ್ಶನ್, ಸಚಿನ್, ಕಿರಣ್ ಎಂಬುವವರು ಚಾಕುವಿನಿಂದ ಇರಿಯಲಾಗಿದೆ.
READ | ಬಿ.ಎಚ್.ರಸ್ತೆಯಲ್ಲಿ ವ್ಯಕ್ತಿ ಶವ ಪತ್ತೆ
ರೂಪೇಶ್ ಮತ್ತು ಆರೋಪಿಗಳ ನಡುವೆ ಜಗಳವಾಗಿದ್ದು, ಬ್ಲೇಡ್ ಮತ್ತು ಚಾಕುವಿನಿಂದ ಇರಿಯಲಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.