ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ಬೆಂಗಳೂರಿನ ಆರ್.ಟಿ.ನಗರದ ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರ ಮನೆಯ ಹಿಂಭಾಗದಲ್ಲಿ ಗಾಂಜಾ ಬೆಳೆಸಿದ್ದ ಗಾಂಜಾವನ್ನು ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ಭಾರಿ ಪ್ರಮಾಣದ ಗಾಂಜಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
READ | ಬಜರಂಗ ದಳ ಕಾರ್ಯಕರ್ತನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ನಾಲ್ವರು ಅರೆಸ್ಟ್
ಈ ವೇಳೆ ಮಾತನಾಡಿದ ಗೋಪಾಲಕೃಷ್ಣ ಬೇಳೂರು, ಯುವ ಸಮುದಾಯವನ್ನು ಹಾಳು ಮಾಡುವ ಗಾಂಜಾ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದ್ದ ಪೊಲೀಸ್ ಇಲಾಖೆ ಇಲ್ಲಿ ಗಾಂಜಾ ಬೆಳೆಯುವವರಿಗೆ ಸಹಕಾರ ನೀಡುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಆರೋಪಿಸಿದ್ದಾರೆ.