ತಡರಾತ್ರಿ ಅನ್ಯಕೋಮಿನವರಿಂದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

Kote police station

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ರಾಜೀವಗಾಂಧಿ ಬಡಾವಣೆಯಲ್ಲಿ ಸೋಮವಾರ ತಡರಾತ್ರಿ ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಅನ್ಯಕೋಮಿನವರು ಹಲ್ಲೆ ಮಾಡಿರುವ ಘಟನೆ ನಡೆದಿದೆ.
ರಾಜೀವಗಾಂಧಿ ಬಡಾವಣೆ ಕಾಂತರಾಜ್(26) ಎಂಬಾತನ ಮೇಲೆ ಹಲ್ಲೆ ಮಾಡಲಾಗಿದ್ದು, ಕೈಗೆ ಏಟು ಬಿದ್ದಿದೆ. ಈತನನ್ನು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಬಿಜೆಪಿ ಜಿಲ್ಲಾಧ್ಯಕ್ಷರ ಭೇಟಿ
ಅನ್ಯಕೋಮಿನವರಿಂದ ಹಲ್ಲೆಗೆ ಒಳಗಾಗಿರುವ ಕಾಂತರಾಜ್ ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

READ | ಚಾಕು ಇರಿತಕ್ಕೆ ಒಳಗಾಗಿದ್ದ ಆಟೋ ಚಾಲಕ ಸಾವು

Leave a Reply

Your email address will not be published. Required fields are marked *

error: Content is protected !!