
ಸುದ್ದಿ ಕಣಜ.ಕಾಂ | DISTRICT | 02 OCT 2022
ಶಿವಮೊಗ್ಗ: ನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ದೇವಿಗೆ ಸರಸ್ವತಿ ಅಲಂಕಾರ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಂದ ಸರಸ್ವತಿ ಪೂಜೆ ನೆರವೇರಿಸಲಾಯಿತು. ನೂರಾರು ಶಾಲೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿ ಕಣಜ.ಕಾಂ | DISTRICT | 02 OCT 2022
ಶಿವಮೊಗ್ಗ: ನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ದೇವಿಗೆ ಸರಸ್ವತಿ ಅಲಂಕಾರ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಂದ ಸರಸ್ವತಿ ಪೂಜೆ ನೆರವೇರಿಸಲಾಯಿತು. ನೂರಾರು ಶಾಲೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.