Shivamogga corporation | ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಬಯಲು ಬಸವಣ್ಣನಿಗೆ ವಿಶೇಷ ಪೂಜೆ

palike

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಮಹಾನಗರ ಪಾಲಿಕೆ ಆವರಣದಲ್ಲಿರುವ ಬಯಲು ಬಸವಣ್ಣನಿಗೆ ಕಾರ್ತಿಕ ಮಾಸ ದೀಪೋತ್ಸವದ ಅಂಗವಾಗಿ ವಿಶೇಷ ಪೂಜೆ ಅತ್ಯಂತ ಅದ್ದೂರಿಯಾಗಿ ಜರುಗಿತು.

READ | ಕೊಡಚಾದ್ರಿ-ಕೊಲ್ಲೂರಿಗೆ ಕೇಬಲ್ ಕಾರ್, ಕೇಂದ್ರ ತಂಡ ಭೇಟಿ, ಟೆಂಡರಿಗೆ ಡೆಡ್‍ಲೈನ್

ಪೂಜಾ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಎಸ್.ಶಿವಕುಮಾರ್, ಉಪ ಮೇಯರ್ ಲಕ್ಷ್ಮಿ ಶಂಕರ್ ನಾಯಕ, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ವಿಪಕ್ಷ ನಾಯಕಿ ರೇಖಾ ರಂಗನಾಥ್, ಪಾಲಿಕೆ ಸದಸ್ಯರಾದ ಎಚ್.ಸಿ.ಯೋಗೇಶ್, ನಾಗರಾಜ್ ಕಂಕಾರಿ, ಆರ್.ಸಿ.ನಾಯ್ಕ, ಶಿರೀಶ್, ಮೂರ್ತಿ, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮಾರಣ್ಣ, ಪ್ರಧಾನ ಕಾರ್ಯದರ್ಶಿ ಗೋವಿಂದಣ್ಣ, ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾದರು.

error: Content is protected !!