ಸುದ್ದಿ ಕಣಜ.ಕಾಂ ಸಾಗರ
SAGAR: ತಾಲೂಕಿನ ತುಮರಿ ಬಳಿಯ ವಕ್ಕೋಡಿ ಕ್ರಾಸಿನಲ್ಲಿ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಐದು ಜನ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬಿಟ್ಟರೆ ಯಾವುದೇ ರೀತಿಯ ಜೀವಹಾನಿಯಾಗಿಲ್ಲ.
READ | ಮನೆಗಳ್ಳತನ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನ ಸೀಜ್
ಮೈಸೂರಿನ ಖಾಸಗಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿಗೆ ಪ್ರವಾಸಕ್ಕೆಂದು ಖಾಸಗಿ ಬಸ್’ನಲ್ಲಿ ಬಂದಿದ್ದರು. ಆಗ ಘಟನೆ ನಡೆದಿದೆ.
ಗಾಯಗೊಂಡ ಮಕ್ಕಳನ್ನು ತಕ್ಷಣ ತುಮರಿಯಿಂದ ಆಂಬ್ಯುಲೆನ್ಸ್ ತರಿಸಿಕೊಂಡು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ.
https://suddikanaja.com/2022/12/15/date-fixed-for-dc-grama-vastavya/