ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ನೂತನ ಅಧ್ಯಕ್ಷರಾಗಿ ಎಸ್.ಕೆ.ಮರಿಯಪ್ಪ (SK Mariyappa) ಹಾಗೂ ಖಜಾಂಚಿಯಾಗಿ ರುಕ್ಮಿಣಿ ವೇದವ್ಯಾಸ ಅವರು ಅವಿರೋಧವಾಗಿ ಆಯ್ಕೆಯಾಗಿದರು.
READ | ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರು ಘೋಷಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಯಾರ ಹೆಸರು ಪ್ರಕಟ?
ಭಾನುವಾರ ನಡೆದ ಬ್ಯಾಂಕಿನ ಅಧ್ಯಕ್ಷರ ಹಾಗೂ ಖಜಾಂಚಿ ಚುನಾವಣೆಯನ್ನು ಶಿವಮೊಗ್ಗ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಚುನಾವಣಾ ಅಧಿಕಾರಿಗಳು ಚುನಾವಣೆ ನಡೆಸಿದರು.
2022-23ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಬ್ಯಾಂಕಿನ ಹಿರಿಯ ನಿರ್ದೇಶಕರು ಮಾಜಿ ಮೇಯರ್ ಎಸ್.ಕೆ.ಮರಿಯಪ್ಪ ಅವರು ಅಧ್ಯಕ್ಷರಾಗಿ ಹಾಗೂ ಹಿರಿಯ ಸಹಕಾರಿ ರುಕ್ಮಿಣಿ ವೇದವ್ಯಾಸ ವರು ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. ಇವರುಗಳಿಗೆ ಬ್ಯಾಂಕಿನ ಉಪಾಧ್ಯಕ್ಷ ಕೆ.ರಂಗನಾಥ್, ಎಲ್ಲ ನಿರ್ದೇಶಕರು ಅಭಿನಂದಿಸಿದ್ದಾರೆ.