Accident | ಆಯನೂರಿನಲ್ಲಿ ಅಪಘಾತ, ಸ್ಥಳದಲ್ಲೇ ಪ್ರಾಣಬಿಟ್ಟ ಯುವಕ

Kumsi police station 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಆಂಬ್ಯುಲೆನ್ಸ್’ವೊಂದು ಬೈಕಿಗೆ ಹೊಡೆದಿದ್ದು, ಬೈಕ್’ನಲ್ಲಿ ಶಿವಮೊಗ್ಗಕ್ಕೆ ಹೋಗುತ್ತಿದ್ದ ಯುವಕನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಯನೂರು ಹತ್ತಿರ ಸಂಭವಿಸಿದೆ.

READ | ಶಿವಮೊಗ್ಗದಲ್ಲಿ ಯಾರಿಗೆಲ್ಲ ಗೆಲುವು, ಎಷ್ಟು ಅಂತರ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಹೊನ್ನಾಳಿ ತಾಲೂಕು ಬೆಳಗುತ್ತಿ ಗ್ರಾಮದ ನಿವಾಸಿ ಪುನೀತ್ (26) ಎಂಬಾತ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಆಂಬ್ಯುಲೆನ್ಸ್ ಸಾಗರದಿಂದ ಶಿವಮೊಗ್ಗ ನಗರಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

error: Content is protected !!