ಸುದ್ದಿ ಕಣಜ.ಕಾಂ ಶಿವಮೊಗ್ಗ
000: ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಸುತ್ತಿನ ಎಣಿಕೆ ಪೂರ್ಣಗೊಂಡಿದೆ.
ಶಿಕಾರಿಪುರದಲ್ಲಿ ಬಿಜೆಪಿ, ಶಿವಮೊಗ್ಗ ನಗರದಲ್ಲಿ ಬಿಜೆಪಿ, ಶಿವಮೊಗ್ಗ ಗ್ರಾಮಾಂತರದಲ್ಲಿ ಜೆಡಿಎಸ್, ಸಾಗರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಪಕ್ಷದ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಸಹ್ಯಾದ್ರಿ ಕಾಲೇಜು ಸುತ್ತ ಸಾಕಷ್ಟು ಜನ ಸೇರಿದ್ದಾರೆ.