ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಂಕರಘಟ್ಟ ಜ್ಞಾನ ಸಹ್ಯಾದ್ರಿ ಕಾಲೇಜು ಅಭಿವೃದ್ಧಿ ಪರಿಷತ್ ಕಾರ್ಯಾಲಯವು ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಸಾಗರ ತಾಲೂಕು ಉಳ್ಳೂರುನಲ್ಲಿರುವ ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದ 2023-24ನೇ ಸಾಲಿನ ಸಂಯೋಜನೆಯನ್ನು ಹಿಂಪಡೆಯಲಾಗಿದ್ದು, 2023-24ನೇ ಸಾಲಿನಿಂದ ಬಿ.ಇಡಿ ಗೆ ಹೊಸ ದಾಖಲಾತಿಗಳನ್ನು ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ ಎಂದು ಕುವೆಂಪು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.