ಸುದ್ದಿ ಕಣಜ.ಕಾಂ | CITY | CRIME NEWS ಶಿವಮೊಗ್ಗ: ನಗರದ ಪಶು ವೈದ್ಯಕೀಯ ಕಾಲೇಜು ಬಳಿ ಬೈಕ್ ನಲ್ಲಿ ಬಂದ ಇಬ್ಬರು ಮಾಂಗಲ್ಯ ದೋಚಿ ಪರಾರಿಯಾಗಿದ್ದಾರೆ. ದಿನಸಿ ಅಂಗಡಿಗೆ ಸಾಮಗ್ರಿ ತರಲು ಹೋಗಿದ್ದಾಗ ₹16 ಸಾವಿರ ಮೌಲ್ಯದ 14 ಗ್ರಾಂ ಚಿನ್ನದ ಮಾಂಗಲ್ಯ ಸರ ದೋಚಲಾಗಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಹೋಟೆಲ್, ಲಾಡ್ಜ್, ಗ್ಯಾರೇಜ್, ಮನೆಗೆಲಸ, ಇಟ್ಟಿಗೆಭಟ್ಟಿ, ಇತರೆಡೆ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡವರ ವಿರುದ್ದ ಪ್ರಕರಣ ದಾಖಲಿಸಿ ಎಫ್ಐಆರ್ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಅವರು ಸಂಬಂಧಿಸಿದ ಅಧಿಕಾರಿಗಳಿಗೆ […]
ಸುದ್ದಿ ಕಣಜ.ಕಾಂ | CITY | POWER CUT ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಪ್ರದೇಶಗಳಲ್ಲಿ ಏ.20ರಂದು ಬೆಳಗ್ಗೆ 10 ರಿಂದ ಸಂಜೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ – 5 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಆ.18 ರ ಬೆಳಗ್ಗೆ 10 ರಿಂದ […]