ಭದ್ರಾವತಿಯಲ್ಲಿ ಓಮ್ನಿ ವ್ಯಾನಿಗೆ ದಿಢೀರ್ ಬೆಂಕಿ

Bhadravati taluk

 

 

ಸುದ್ದಿ ಕಣಜ.ಕಾಂ‌ | TALUK | CRIME NEWS
ಭದ್ರಾವತಿ: ತಾಲೂಕಿನ ಗೋಣಿಬೀಡು ಗ್ರಾಮದ ಸಮೀಪ ಚಲಿಸುತಿದ್ದ ಓಮ್ನಿ ವ್ಯಾನ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಂದಿಸಲಾಗಿದೆ. ಅದೃಷ್ಟವಷಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.
ವ್ಯಾನ್ ತರೀಕೆರೆಯಿಂದ ಶಿವಮೊಗ್ಗ ಕಡೆಗೆ ಬರುತಿತ್ತು. ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!