ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋಮು ಗಲಭೆ ಬಳಿಕ ಶಿವಮೊಗ್ಗ ಸ್ತಬ್ಧವಾಗಿತ್ತು. ಡಿಸೆಂಬರ್ 3ರಿಂದ ನಿಷೇಧಾಜ್ಞೆ ಹೇರಲಾಗಿದ್ದು, ಈಗಲೂ ಅದನ್ನು ಮುಂದುವರಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ. ಈ ಮಧ್ಯೆ, ಸೋಮವಾರ ನಗರದ ಸ್ಥಿತಿ ಹೇಗಿತ್ತು. ವ್ಯಾಪಾರ ವಹಿವಾಟು ಇತರ ಮಾಹಿತಿಗಾಗಿ ವಿಡಿಯೋ ನ್ಯೂಸ್ ನೋಡಿ.
ಸುದ್ದಿ ಕಣಜ.ಕಾಂ | TALUK | CRIME NEWS ಹೊಸನಗರ: ತಾಲೂಕಿನ ಹುಂಚಾ ಬಳಿಯ ಹೊಂಡಲಗದ್ದೆ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 60 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. READ | […]
ಸುದ್ದಿ ಕಣಜ.ಕಾಂ | DISTRICT | FLOOD MEETING ಶಿವಮೊಗ್ಗ: ಸದ್ಯದಲ್ಲೇ ಆರಂಭವಾಗಲಿರುವ ಮುಂಗಾರು ಅವಧಿಯಲ್ಲಿ ಮಳೆಯ ಹಾನಿಯನ್ನು ತಪ್ಪಿಸಲು ಮುಂಜಾಗರೂಕತಾ ಕ್ರಮಗಳನ್ನು ಈಗಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ (KC […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಸೋಂಕು ಗುರುವಾರ ಸ್ವಲ್ಪಮಟ್ಟಿಗೆ ತಗ್ಗಿದೆ. 447 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅದರಲ್ಲಿ 12 ವಿದ್ಯಾರ್ಥಿಗಳು, 3 ಕಾಲೇಜು ಸಿಬ್ಬಂದಿ ಇದ್ದಾರೆ. 624 ಜನ ಗುಣಮುಖರಾಗಿದ್ದಾರೆ. 8 […]