Bike Accident | ಹೊಂಡಕ್ಕೆ ಬಿದ್ದ ಬೈಕ್, ಸವಾರ ಸಾವು

CRIME NEWS SK

 

 

ಸುದ್ದಿ ಕಣಜ.ಕಾಂ | TALUK | CRIME NEWS
ತೀರ್ಥಹಳ್ಳಿ: ತಾಲೂಕಿನ ತೂದೂರು ಸಮೀಪದ ಗಬಡಿ ರೈಸ್ ಮಿಲ್ ಮುಂಭಾಗ ಬೈಕ್ ಹೊಂಡಕ್ಕೆ ಬಿದ್ದು ಬೈಕ್ ಸವಾರ  ಮೃತಪಟ್ಟಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.

READ | ಅಪರಾಧಿಗೆ 20 ವರ್ಷ ಕಠಿಣ‌ ಕಾರಾಗೃಹ ಶಿಕ್ಷೆ

ತೀರ್ಥಹಳ್ಳಿ ತಾಲೂಕಿನ ನಳಿನಕೊಪ್ಪ ನಿವಾಸಿ ರವಿ ನಾಯಕ್(37) ಮೃತರು. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುವಾಗ ಅವಘಡ ಸಂಭವಿಸಿದೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್.ಐ ನವೀನ್ ಮಠಪತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!