ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹೊಸಹಳ್ಳಿ ಗ್ರಾಮದ ಅಡಿಕೆ ತೋಟದಲ್ಲಿ ಮತದಾರರಿಗೆ ನಾಜ್ ವೆಜ್ ಊಟದ ವ್ಯವಸ್ಥೆ ಮಾಡಿದ್ದ ಸ್ಥಳಕ್ಕೆ ಮಂಗಳವಾರ ಬೆಳಗ್ಗೆ ಮಾದರಿ ನೀತಿ ಸಂಹಿತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಡಿಕೆ ತೋಟದಲ್ಲಿರುವ ಕೋಳಿ ಫಾರಂ ಇದ್ದು, ಅಲ್ಲಿ ಅಭ್ಯರ್ಥಿಯ ಪರ ಮತ ಚಲಾಯಿಸಿದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ದೂರು ಬಂದಿದ್ದೇ ನೀತಿ ಸಂಹಿತೆ ಜಾರಿ ಅಧಿಕಾರಿ ಎನ್.ಚಂದ್ರಪ್ಪ, ಇಒ ಕಲ್ಲಪ್ಪ ದಾಳಿ ನಡೆಸಿದ್ದಾರೆ.
ಬಾಣಸಿಗ ವಶಕ್ಕೆ: ನೀತಿ ಸಂಹಿತೆ ಉಲ್ಲಂಘಿಸಿದ ಅಭ್ಯರ್ಥಿಯ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಅಧಿಕಾರಿಗಳ ತಂಡ ದಾಳಿ ಮಾಡುತ್ತಿದ್ದಂತೆಯೇ ಸ್ಥಳದಲ್ಲಿದ್ದವರು ಪರಾರಿಯಾಗಿದ್ದಾರೆ. ಅಡುಗೆ ಮಾಡುವವ(ಬಾಣಸಿಗ)ನನ್ನು ಸಿಕ್ಕಿದ್ದು, ಆತನಿಗೆ ವಶಕ್ಕೆ ಪಡೆಯಲಾಗಿದೆ.
ಸುದ್ದಿ ಕಣಜ.ಕಾಂ | DISTRICT | TALENT JUNCTION ಶಿವಮೊಗ್ಗ: ನಗರದಲ್ಲಿ ‘ಪ್ರೇಮ ಮಯ’ ಚಲನಚಿತ್ರ ಚಿತ್ರೀಕರಣಕ್ಕೆ ಮೇಯರ್ ಸುನೀತಾ ಅಣ್ಣಪ್ಪ ಸೋಮವಾರ ಚಾಲನೆ ನೀಡಿದರು. ಶ್ರೀ ಸಿಂಗನಲ್ಲೂರು ಚೌಡೇಶ್ವರಿ ಕಂಬೈನ್ಸ್ ಅವರ […]
ಸುದ್ದಿ ಕಣಜ.ಕಾಂ | CITY | POWER CUT ಶಿವಮೊಗ್ಗ: ಮೆಸ್ಕಾಂ ಪರಿವರ್ತಕ ಸ್ಥಳಾಂತರ ಕಾಮಗಾರಿ ಹಮ್ಮಿಗೊಂಡಿದ್ದು ಫೀಡರ್-5 ಮಲವಗೊಪ್ಪ 11 ಕೆ.ವಿ. ಮಾರ್ಗಮುಕ್ತತೆ ನೀಡುವುದರಿಂದ ಜನವರಿ 14ರಂದು ಬೆಳಗ್ಗೆ 9 ರಿಂದ […]
ಸುದ್ದಿ ಕಣಜ.ಕಾಂ | TALUK | CRIME ಶಿವಮೊಗ್ಗ: ಕೆ.ಎಂ.ಎಫ್. ಡೈರಿಯಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಕೊಂಡೊಯ್ಯುತ್ತಿದ್ದ ಕ್ಯಾಂಟರ್ ವೊಂದು ಭೀಕರ ಅಪಘಾತಕ್ಕೀಡಾದ ಘಟನೆ ಸೋಮವಾರ ಬೆಳಗಿನ ಜಾವ ಸಂಭವಿಸಿದೆ. https://www.suddikanaja.com/2021/07/16/accident-woman-died/ […]