ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ತಾಲೂಕಿನಲ್ಲಿ ಬುಧವಾರ 9 ಜನರಿಗೆ ಕೊರೊನಾ ಸೋಂಕು ತಗಲಿದೆ. ಇನ್ನುಳಿದಂತೆ, ಭದ್ರಾವತಿಯಲ್ಲಿ 1, ಸಾಗರ 4 ಹಾಗೂ ಬೇರೆ ಜಿಲ್ಲೆಯ 2 ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಇಂದು ಹೊಸದಾಗಿ 16 ಪ್ರಕರಣಗಳು ದೃಢಪಟ್ಟಿವೆ. 10 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂದು ಕೂಡ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ ಕೊರೊನಾರ ಜಿಲ್ಲೆಯಲ್ಲಿ 348 ಜನರ ಪ್ರಾಣ ಹರಣ ಮಾಡಿದೆ.
102 ಸಕ್ರಿಯ ಪ್ರಕರಣ: ನಗರದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ 30 ಜನರು ಚಿಕಿತ್ಸೆ ಪಡೆಯುತ್ತಿದ್ದರೆ, ಖಾಸಗಿ ಆಸ್ಪತ್ರೆಯಲ್ಲಿ ಮತ್ತೆ ದಾಖಲಾಗುವವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಪ್ರಸಕ್ತ 9 ಜನ ದಾಖಲಾಗಿದ್ದಾರೆ. ಮನೆ ಆರೈಕೆಯಲ್ಲಿ 63 ಜನರಿದ್ದಾರೆ. ಒಟ್ಟು 102 ಸಕ್ರಿಯ ಪ್ರಕರಣಗಳು ಇವೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಭಾರತದಲ್ಲಿ ನಿರುದ್ಯೋಗ (Unemployment) ಹೆಚ್ಚಳಕ್ಕೆ ಪದವೀಧರರ (Graduate) ಸಂಖ್ಯೆಯಲ್ಲಿನ ಹೆಚ್ಚಳವೇ ಕಾರಣವೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದರು. READ | ಶಿವಮೊಗ್ಗದಲ್ಲಿ ಸಂಚರಿಸಲಿದೆ […]
ಸುದ್ದಿ ಕಣಜ.ಕಾಂ | DISTRICT | SHIVAMOGGA TOURISM ಶಿವಮೊಗ್ಗ: ಸಕ್ರೆಬೈಲು ಆನೆಬಿಡಾರದಲ್ಲಿ ಇನ್ಮುಂದೆ ಪ್ರವಾಸಿಗರು ಆನೆಗಳನ್ನು ವೀಕ್ಷಿಸುವುದು ಮಾತ್ರವಲ್ಲ, ತುಂಗಾ ಹಿನ್ನೀರಿನಲ್ಲಿ ಬೋಟಿಂಗ್ ಸ್ಪೋರ್ಟ್ಸ್ ಕೂಡ ಆಡಬಹುದು. ಜುಲೈ 1ರಿಂದ ಇದು […]