ಸುದ್ದಿ ಕಣಜ.ಕಾಂ ಶಿವಮೊಗ್ಗ: ಟ್ರಾಕ್ಟರ್ ಅನ್ನು ಹಿಂತೆಗೆಯುವಾಗ ಗೆಜ್ಜೇನಹಳ್ಳಿ ಗ್ರಾಮದಲ್ಲಿ ಅಂದಾಜು 50 ಅಡಿ ಕಲ್ಲಿನ ಕ್ವಾರಿಗೆ ಜಾರಿ ಬಿದ್ದಿದೆ. ಆಳವಾದ ಜಾಗಕ್ಕೆ ಟ್ರಾಕ್ಟರ್ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಲ್ಲು ಕ್ವಾರಿ ಮಾಲೀಕ ತಿಮ್ಮಪ್ಪ ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ. ಗೆಜ್ಜೇನಹಳ್ಳಿ ನಿವಾಸಿಗಳಾದ 20 ವರ್ಷದ ರಘು ಮತ್ತು 21 ವರ್ಷ ಮೋಹನ್ ಎಂಬುವವರು ಮತಪಟ್ಟಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಆಯನೂರು, ಕೊಹಳ್ಳಿ, ತುಪ್ಪೂರು, ಚೋರಡಿ, ಮಂಡಘಟ್ಟ, ತಮ್ಮಡಿಹಳ್ಳಿ, ಸಿರಿಗೆರೆ, ಅಗಸನಹಳ್ಳಿ ಗ್ರಾಮಗಳಲ್ಲಿ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಚುನಾವಣೆಯ ಪೂರ್ವ ತಯಾರಿ ಸಭೆ ನಡೆಸಿದರು. ಹಳ್ಳಿಗಳ […]
ಸುದ್ದಿ ಕಣಜ | KARNATAKA | ARECANUT RATE ಶಿವಮೊಗ್ಗ : ಇಂದಿನ ಅಡಿಕೆ ಧಾರಣೆ. READ | RTODAY ARECANUT RATE | 21/09/2022ರ ಅಡಿಕೆ ಧಾರಣೆ, ಯಾವ ಮಾರುಕಟ್ಟೆಯಲ್ಲಿ ಎಷ್ಟು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿಗಳು ತಮ್ಮ ತವರು ಜಿಲ್ಲೆಯ ಕೆಲವು ಪಂಚಾಯಿತಿಗಳಿಗೆ ಮುಂಬಡ್ತಿ ಕೊಡುಗೆ ನೀಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ನಡೆದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕೆಲವು ಪಂಚಾಯಿತಿಗಳನ್ನು […]