ಸುದ್ದಿ ಕಣಜ.ಕಾಂ ಶಿವಮೊಗ್ಗ: ಟ್ರಾಕ್ಟರ್ ಅನ್ನು ಹಿಂತೆಗೆಯುವಾಗ ಗೆಜ್ಜೇನಹಳ್ಳಿ ಗ್ರಾಮದಲ್ಲಿ ಅಂದಾಜು 50 ಅಡಿ ಕಲ್ಲಿನ ಕ್ವಾರಿಗೆ ಜಾರಿ ಬಿದ್ದಿದೆ. ಆಳವಾದ ಜಾಗಕ್ಕೆ ಟ್ರಾಕ್ಟರ್ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಲ್ಲು ಕ್ವಾರಿ ಮಾಲೀಕ ತಿಮ್ಮಪ್ಪ ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ. ಗೆಜ್ಜೇನಹಳ್ಳಿ ನಿವಾಸಿಗಳಾದ 20 ವರ್ಷದ ರಘು ಮತ್ತು 21 ವರ್ಷ ಮೋಹನ್ ಎಂಬುವವರು ಮತಪಟ್ಟಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಭಾರತೀಯ ಚುನಾವಣಾ ಆಯೋಗ (election commssion of india)ವು ಬುಧವಾರ ರಾಜ್ಯ ವಿಧಾನಸಭಾ ಚುನಾವಣೆ ಘೋಷಿಸಿದ್ದು, ಇಂದಿನಿಂದಲೇ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ(modal code of […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಜ್ಯದ ವಿರುದ್ದ ಕೇಂದ್ರ ಬಿಜೆಪಿ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ (shimoga district youth congress) ವತಿಯಿಂದ ಸಂಸದರ ಮನೆಗೆ ಮುತ್ತಿಗೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜೋಗ ಜಲಪಾತದ ವಿವಿಧ ಕಾಮಗಾರಿಗಳಿಗೆ ಜುಲೈ 24ರಂದು ವಚ್ರ್ಯುವೆಲ್ ಮೂಲಕ ಚಾಲನೆ ನೀಡಲಿದ್ದಾರೆ. 165 ಕೋಟಿ ರೂಪಾಯಿ ಮೌಲ್ಯದ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು […]