ಸುದ್ದಿ ಕಣಜ.ಕಾಂ ಶಿವಮೊಗ್ಗ: ಗೋಂದಿಚಟ್ನಳ್ಳಿ ಗ್ರಾಮದಲ್ಲಿ ಲಾರಿಯೊಂದಕ್ಕೆ ಬೆಂಕಿ ತಗುಲಿದ ಘಟನೆ ಶುಕ್ರವಾರ ಸಂಭವಿಸಿದೆ. ಲಾರಿ ಚಾಲಕ ಚಹ ಸೇವನೆಗೆಂದು ಕೆಳಗಿಳಿದಾಗ ಲಾರಿಯ ಕ್ಯಾಬಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಷಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಸಕಾಲಕ್ಕೆ ಬಂದ ಅಗ್ನಿಶಾಮಕ ವಾಹನ: ಲಾರಿಗೆ ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ವಾಹನ ಘಟನಾ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನೊಂದಿಸಿದೆ. ಹೀಗಾಗಿ, ವಾಹನದ ಭಾಗಶಃ ಮಾತ್ರ ಸುಟ್ಟಿದೆ.
ಸುದ್ದಿ ಕಣಜ.ಕಾಂ ಭದ್ರಾವತಿ: ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಲಂಚದ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಕಂಪ್ಯೂಟರ್ ಆಪ್ರೇಟರ್ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಮಂಗಳವಾರ ಬಿದ್ದಿದ್ದಾನೆ. ಇದನ್ನೂ ಓದಿ । ಮೈಸೂರಿನಿಂದ […]
ಸುದ್ದಿ ಕಣಜ.ಕಾಂ | CITY | CRIME NEWS ಶಿವಮೊಗ್ಗ: ನಗರದ ಪಶು ವೈದ್ಯಕೀಯ ಕಾಲೇಜು ಬಳಿ ಬೈಕ್ ನಲ್ಲಿ ಬಂದ ಇಬ್ಬರು ಮಾಂಗಲ್ಯ ದೋಚಿ ಪರಾರಿಯಾಗಿದ್ದಾರೆ. ದಿನಸಿ ಅಂಗಡಿಗೆ ಸಾಮಗ್ರಿ ತರಲು […]
ಸುದ್ದಿ ಕಣಜ.ಕಾಂ | DISTRICT | POLITICS ಶಿವಮೊಗ್ಗ: ಕಿಮ್ಮನೆ ರತ್ನಾಕರ್ ಅವರು ಪಕ್ಷದ ಜಿಲ್ಲಾ ಮಟ್ಟದ ಸಭೆಯಲ್ಲಿ ಬಳಸಿದ ಆ ಒಂದು ಪದ ಎಲ್ಲರನ್ನು ಕೆಣಕಿತು. ಕೆಲಹೊತ್ತು ಗೊಂದಲಕ್ಕೆ ಕಾರಣವಾಯಿತು. ಮಾಜಿ […]