ಸುದ್ದಿ ಕಣಜ.ಕಾಂ ಶಿವಮೊಗ್ಗ: ಗೋಂದಿಚಟ್ನಳ್ಳಿ ಗ್ರಾಮದಲ್ಲಿ ಲಾರಿಯೊಂದಕ್ಕೆ ಬೆಂಕಿ ತಗುಲಿದ ಘಟನೆ ಶುಕ್ರವಾರ ಸಂಭವಿಸಿದೆ. ಲಾರಿ ಚಾಲಕ ಚಹ ಸೇವನೆಗೆಂದು ಕೆಳಗಿಳಿದಾಗ ಲಾರಿಯ ಕ್ಯಾಬಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಷಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಸಕಾಲಕ್ಕೆ ಬಂದ ಅಗ್ನಿಶಾಮಕ ವಾಹನ: ಲಾರಿಗೆ ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ವಾಹನ ಘಟನಾ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನೊಂದಿಸಿದೆ. ಹೀಗಾಗಿ, ವಾಹನದ ಭಾಗಶಃ ಮಾತ್ರ ಸುಟ್ಟಿದೆ.
ಸುದ್ದಿ ಕಣಜ.ಕಾಂ | KARNATKA | JOB JUNCTION ಬೆಂಗಳೂರು: ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 3,006 ಸಮುದಾಯ ಆರೋಗ್ಯ ಅಧಿಕಾರಿ (ಸಿಎಚ್.ಸಿ) ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಷ್ಟ್ರೀಯ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಜ್ಯದಲ್ಲಿ ಅಡಿಕೆ ದರದಲ್ಲಿ ತುಸು ಚೇತರಿಕೆ ಕಂಡುಬಂದಿದೆ. ಕೃಷಿ ಮಾರಾಟ ವಾಹಿನಿ ಅಧಿಕೃತ ಮಾಹಿತಿಯ ಪ್ರಕಾರ ಏಪ್ರಿಲ್ 29ರಿಂದ ಮೇ 3ರ ವರೆಗೆ ಅಡಿಕೆ ಬೆಲೆಯು ಏರಿಳಿತ […]
ಸುದ್ದಿ ಕಣಜ.ಕಾಂ | TALUK | CRIME NEWS ಸಾಗರ: ಜಿಂಕೆಯ ಮಾಂಸ ಮತ್ತು ಚರ್ಮವನ್ನು ಹೊಂದಿದ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬೇಧಿಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ತಾಲೂಕಿನ ಉಳ್ಳೂರು ಗ್ರಾಮ […]