ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಹೊನ್ನಾಳಿ (Honnali) ರಸ್ತೆಯ ಹೊಳೆಹಟ್ಟಿ (Holehatti) ಸಮೀಪ ಕೆಎಸ್ಆರ್.ಟಿಸಿ ಬಸ್ (KSRTC Bus) ಮತ್ತು ಬೈಕ್ ನಡುವೆ ಗುರುವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
READ | ಮಹಿಳೆಯರನ್ನು ಅಕ್ರಮವಾಗಿ ಬಂಧನದಲ್ಲಿರಿಸಿ ವೇಶ್ಯಾವಾಟಿಕೆ, ಇಬ್ಬರ ಬಂಧನ, ಮೂವರ ರಕ್ಷಣೆ
ಹಸೂಡಿ ಗ್ರಾಮದ ಮಂಜುನಾಥ್ (45) ಎಂಬಾತನು ಮೃತಪಟ್ಟಿದ್ದಾನೆ. ಗಾರೆ ಕೆಲಸಕ್ಕೆಂದು ಹೊಳೆಹಟ್ಟಿ ಗ್ರಾಮದ ಸಮೀಪ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.
ಮಂಜುನಾಥ್ ಅವರು ಬೆಳಗಾವಿಯಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದಾಗ ಬಸ್ ಮತ್ತು ಬೈಕ್ ನಡುವೆ ಅಪಘಾತವಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.