ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಭಾನುವಾರ ಸಂಜೆ ದಿಢೀರ್ ಆಗಿ ಮಳೆ ಸುರಿದಿದೆ. ಮಧ್ಯಾಹ್ನದಿಂದ ಬಿಸಿಲು ಮತ್ತು ವಾತಾವರಣದಲ್ಲಿ ಆದ್ರ್ರತೆ ಇತ್ತು. ಸಂಜೆಯ ಹೊತ್ತಿಗೆ ಮೋಡ ಕವಿದಿತ್ತು. ಏಕಾಏಕಿ ಅರ್ಧ ಗಂಟೆ ಮಳೆ ಸುರಿದಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿರಾಳಕೊಪ್ಪ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ಸಂಖ್ಯೆ 1 ರಿಂದ 17ರ ವರೆಗಿನ ವಾರ್ಡ್ಗಳನ್ನು ಬಯಲು ಶೌಚ ಮುಕ್ತ ಪ್ರದೇಶವೆಂದು ಘೋಷಿಸಬೇಕಾಗಿದೆ. ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ಸರ್ಕಾರೇತರ […]
ಸುದ್ದಿ ಕಣಜ.ಕಾಂ | TALUK | ARECANUT DISEASE ತೀರ್ಥಹಳ್ಳಿ: ಅಡಿಕೆ ಎಲೆಚುಕ್ಕೆ ರೋಗವು ಆತಂಕಕಾರಿ ಅಲ್ಲ. ಹೀಗಾಗಿ, ಭಯಪಡುವ ಅಗತ್ಯವಿಲ್ಲ ಎಂದು ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಸಸ್ಯ ವಿಜ್ಞಾನಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಬೆಳಗ್ಗೆ 9 ಗಂಟೆಯವರೆಗೆ ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿದ್ದ ಶಿವಮೊಗ್ಗ ಲೋಕಸಭೆ ಕ್ಷೇತ್ರ ಬೆಳಗ್ಗೆ 11 ಗಂಟೆ ಹೊತ್ತಿಗೆ ದ್ವಿತೀಯ ಸ್ಥಾನದಲ್ಲಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಬೆಳಗ್ಗೆ 11ರವರೆಗೆ ಶೇ.27.21ರಷ್ಟು […]