ಸುದ್ದಿ ಕಣಜ.ಕಾಂ ಶಿವಮೊಗ್ಗ: 11 ಕೆವಿ ಮಾರ್ಗ ಮುಕ್ತತೆ ನೀಡುವುದರಿಂದ ಜನವರಿ 29ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಎಲ್ಲೆಲ್ಲಿ ವ್ಯತ್ಯಯ: ಶಾಂತಿನಗರ, ರಾಗಿಗುಡ್ಡ, ಬೊಮ್ಮನಕಟ್ಟೆ ಎ ಮತ್ತು ಬಿ ಬ್ಲಾಕ್ ಸುತ್ತಲಿನ ಪ್ರದೇಶ.
ಸುದ್ದಿ ಕಣಜ.ಕಾಂ | CITY | CRIME NEWS ಶಿವಮೊಗ್ಗ: ಒಂದೆಡೆ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ನಿಲ್ದಾಣದಲ್ಲಿ ಲ್ಯಾಪ್ ಟಾಪ್ ಕಳ್ಳತನದ ಸರಣಿ ಮುಂದುವರಿದಿದ್ದು, ಮತ್ತೊಂದೆಡೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಮೊಬೈಲ್ ಕಸಿದುಕೊಂಡು […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇಂದಿನ ಅಡಿಕೆ ಧಾರಣೆ READ | 25/06/2023 ರ ಅಡಿಕೆ ಪೇಟೆ ಧಾರಣೆ ಇಂದಿನ ಅಡಿಕೆ ಧಾರಣೆ ಮಾರುಕಟ್ಟೆ ಪ್ರಬೇಧಗಳು ಕನಿಷ್ಠ ಗರಿಷ್ಠ ಕಾರ್ಕಳ ನ್ಯೂ ವೆರೈಟಿ […]
ಸುದ್ದಿ ಕಣಜ.ಕಾಂ | KARNATAKA | NUDI NAMANA ಶಿವಮೊಗ್ಗ: ವಿದೇಶದಲ್ಲೂ ಕನ್ನಡದ ಕಂಪು ಸೂಸಿದ ಶಿವಮೊಗ್ಗ ಸುಬ್ಬಣ್ಣ (Shivamogga subbanna) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾದರು. ಅಮೆರಿಕ, ಸಿಂಗಾಪುರ ಸೇರಿದಂತೆ ಹಲವು […]