ಸುದ್ದಿ ಕಣಜ.ಕಾಂ ಶಿವಮೊಗ್ಗ: 11 ಕೆವಿ ಮಾರ್ಗ ಮುಕ್ತತೆ ನೀಡುವುದರಿಂದ ಜನವರಿ 29ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಎಲ್ಲೆಲ್ಲಿ ವ್ಯತ್ಯಯ: ಶಾಂತಿನಗರ, ರಾಗಿಗುಡ್ಡ, ಬೊಮ್ಮನಕಟ್ಟೆ ಎ ಮತ್ತು ಬಿ ಬ್ಲಾಕ್ ಸುತ್ತಲಿನ ಪ್ರದೇಶ.
ಸುದ್ದಿ ಕಣಜ.ಕಾಂ | KARNATAK | RAILWAY NEWS ಶಿವಮೊಗ್ಗ: ನಿಟ್ಟೂರು-ಸಂಪಿಗೆ ಬಳಿ ನಡೆಯುತ್ತಿದ್ದ ರೈಲ್ವೆ ಹಳಿ ಡಬ್ಲಿಂಗ್ ಕಾಮಗಾರಿ ಪೂರ್ಣಗೊಂಡಿದ್ದು, ರದ್ದುಪಡಿಸಿದ್ದ ರೈಲ್ವೆಗಳ ಸಂಚಾರ ಪುನರಾರಂಭಕ್ಕೆ ಹಸಿರು ನಿಶಾನೆ ನೀಡಲಾಗಿದೆ. READ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಬಿಸಿಲು ಮತ್ತು ಧಗೆಯಿಂದ ಬಸವಳಿದಿದ್ದ ಜನರಿಗೆ ಮಳೆಯು ತಂಪಿನ ಅನುಭವ ನೀಡಿದೆ. ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ್ದು, ರಾಜ್ಯದಲ್ಲಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಟ್ರಾಕ್ಟರ್ ಅನ್ನು ಹಿಂತೆಗೆಯುವಾಗ ಗೆಜ್ಜೇನಹಳ್ಳಿ ಗ್ರಾಮದಲ್ಲಿ ಅಂದಾಜು 50 ಅಡಿ ಕಲ್ಲಿನ ಕ್ವಾರಿಗೆ ಜಾರಿ ಬಿದ್ದಿದೆ. ಆಳವಾದ ಜಾಗಕ್ಕೆ ಟ್ರಾಕ್ಟರ್ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗದಲ್ಲಿ […]