ಸುದ್ದಿ ಕಣಜ.ಕಾಂ ಸೊರಬ: ತಾಲೂಕಿನ ಹಾಲಗಳಲೆ ಗ್ರಾಮದಲ್ಲಿ ಮೂರು ಹಸುಗಳು ಮೃತಪಟ್ಟಿವೆ. ಕಾಡು ಜಾತಿ ಗಿಡದ ಸೊಪ್ಪು ಸೇವಿಸಿ ಮೃತಪಟ್ಟಿರುವುದಾಗಿ ಹೇಳಲಾಗಿದೆ.
ಈರಪ್ಪ ಎಂಬುವವರಿಗೆ ಸೇರಿದ ಹಸುಗಳು ಮೃತಪಟ್ಟಿದ್ದು, ಪರಿಹಾರ ನೀಡುವಂತೆ ಆಗ್ರಹಿಸಲಾಗಿದೆ.
ಸುದ್ದಿ ಕಣಜ.ಕಾಂ | DISTRICT | 18 OCT 2022 ಶಿವಮೊಗ್ಗ(Shivamogga): ಗಂಧದ ಮರ ಕಳ್ಳತನ ಮಾಡಿದ್ದ ಮೂವರಿಗೆ 5 ವರ್ಷ ಸಾದಾ ಕಾರಾವಾಸ ಶಿಕ್ಷೆ ಮತ್ತು ₹50,000 ದಂಡ ವಿಧಿಸಿ ಒಂದನೇ […]
ಸುದ್ದಿ ಕಣಜ.ಕಾಂ | CITY | CRIME NEWS ಶಿವಮೊಗ್ಗ: ಒಂದೆಡೆ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ನಿಲ್ದಾಣದಲ್ಲಿ ಲ್ಯಾಪ್ ಟಾಪ್ ಕಳ್ಳತನದ ಸರಣಿ ಮುಂದುವರಿದಿದ್ದು, ಮತ್ತೊಂದೆಡೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಮೊಬೈಲ್ ಕಸಿದುಕೊಂಡು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಟ್ಕಾ, ಜೂಜಾಟ ಬರೆಯುತ್ತಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಮೂವರನ್ನು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಅವರಿಂದ 42,850 ರೂಪಾಯಿ ಜಪ್ತಿ ಮಾಡಲಾಗಿದೆ. ಯಲವಟ್ಟಿ ಸರ್ಕಲ್ನ ಸಾರ್ವಜನಿಕ ಸ್ಥಳದಲ್ಲಿ ಶಿವಮೊಗ್ಗ ನಗರ […]