ಸುದ್ದಿ ಕಣಜ.ಕಾಂ ಶಿವಮೊಗ್ಗ: ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯವು ಮೇ 15ರಂದು ನಿಗದಿಪಡಿಸಿದ್ದ ಪ್ರಸಕ್ತ ಸಾಲಿನ ಆರನೇಯ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯ ಆರ್. ಪ್ರೇಮ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಕಣಜ.ಕಾಂ | DISTRICT | EDUCATION CORNER ಶಿವಮೊಗ್ಗ: ಮುಂದಿನ ತಿಂಗಳಿನಿಂದ ಮೂರು ತಿಂಗಳ `ರಂಗ ಶಿಕ್ಷಣ’ ಸರ್ಟಿಫಿಕೇಟ್ ಕೋರ್ಸ್ ಅನ್ನು ಶಿವಮೊಗ್ಗ ರಂಗಾಯಣದಲ್ಲಿ ಆರಂಭಿಸಲಾಗುತ್ತಿದೆ ಎಂದು ರಂಗಾಯಣ ನಿರ್ದೇಶಕ ಸಂದೇಶ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಇಂದಿರಾ ಗಾಂಧಿ ರಸ್ತೆಯಲ್ಲಿ ಕಳೆದ ಎರಡು ವಾರಗಳಿಂದ ಚರಂಡಿ ಕಾಮಗಾರಿ ಮಾಡಲಾಗುತ್ತಿದೆ. ಇದು ಸಾರ್ವಜನಿಕರ ಓಡಾಟಕ್ಕೆ ಮುಖ್ಯರಸ್ತೆಯಾಗಿದ್ದು, ಆದ್ಯತೆ ಮೇರೆಗೆ ಕಾಮಗಾರಿ ಪೂರ್ಣಗೊಳಿಸದೇ ಮಂದಗತಿಯ ಕೆಲಸ ಸಾಗಿದೆ. ಹೀಗಾಗಿ, […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಬಾಲಕರಿಗಾಗಿ ಸೆಪ್ಟೆಂಬರ್ 2 ಮತ್ತು 3ರಂದು ಯುನೈಟೆಡ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರ್ ಕ್ಲಬ್ (United sports and cultural club) ವತಿಯಿಂದ […]