ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಅವರು ಬುಧವಾರ ಫೀಲ್ಡಿಗಿಳಿದು ಕೋವಿಡ್ ಮಾರ್ಗಸೂಚಿ ಪಾಲಿಸದ ಸಾರ್ವಜನಿಕರಿಗೆ ಬಿಸಿ ಮುಟ್ಟಿಸಿದರು.
ವಾಹನಗಳನ್ನು ತಡೆದು ಮಾಸ್ಕ್ ಧರಿಸದವರಿಗೆ ಅಧಿಕಾರಿಗಳ ನೇತೃತ್ವದಲ್ಲಿ ದಂಡ ವಿಧಿಸಿದರು.
ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಅವರು ಬುಧವಾರ ಫೀಲ್ಡಿಗಿಳಿದು ಕೋವಿಡ್ ಮಾರ್ಗಸೂಚಿ ಪಾಲಿಸದ ಸಾರ್ವಜನಿಕರಿಗೆ ಬಿಸಿ ಮುಟ್ಟಿಸಿದರು.
ವಾಹನಗಳನ್ನು ತಡೆದು ಮಾಸ್ಕ್ ಧರಿಸದವರಿಗೆ ಅಧಿಕಾರಿಗಳ ನೇತೃತ್ವದಲ್ಲಿ ದಂಡ ವಿಧಿಸಿದರು.