ಸುದ್ದಿ ಕಣಜ.ಕಾಂ ಶಿವಮೊಗ್ಗ: ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 350 ವಾಹನಗಳನ್ನು ಸೀಜ್ ಮಾಡಲಾಗಿದೆ.
326 ದ್ವಿ ಚಕ್ರ ವಾಹನಗಳು, 8 ಆಟೋಗಳು ಮತ್ತು 16 ಕಾರುಗಳು ವಶಪಡಿಸಿಕೊಳ್ಳಲಾಗಿದೆ. ಐಎಂವಿ ಕಾಯ್ದೆ ಅಡಿಯಲ್ಲಿ ವಾಹನಗಳ ಮೇಲೆ 240 ಪ್ರಕರಣಗಳನ್ನು ದಾಖಲಿಸಿ1,15,600 ರೂಪಾಯಿ ದಂಡ ವಿಧಿಸಲಾಗಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಜಿ ಸಚಿವ, ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕೆ.ಎಸ್.ಈಶ್ವರಪ್ಪ ಅಭಿಮಾನಿ ಬಳಗ ಆಗ್ರಹಿಸಿದೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬಳಗದ ಅಧ್ಯಕ್ಷ ಎ.ಎನ್.ಸಂತೋಷ್, ಪ್ರಧಾನ ಕಾರ್ಯದರ್ಶಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ-ಹಳಿಯಾಳ ಹಾಗೂ ಜೆಸಿಬಿ ಇಂಡಿಯಾ ಇವರ ಜಂಟಿ ಸಹಯೋಗದಲ್ಲಿ 30 ದಿನ ಜೆಸಿಬಿ ಆಪರೇಟರ್ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 18-45 ವರ್ಷ ವಯೋಮಿತಿಯೊಳಗಿನ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಶಿಕಾರಿಪುರ ಸೇರಿದಂತೆ ಎಲ್ಲ ಕಡೆ ಭ್ರಷ್ಟಾಚಾರದ ಹಣ ಹಂಚಲಾಗಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ. ಸಂಕ್ರಮಣದ ಬಳಿಕ ರಾಜ್ಯದಲ್ಲಿ ಸಿಎಂ […]