ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೇಂದ್ರ ಸರ್ಕಾರದ ಆಡಳಿತದ ಎರಡನೇ ಅವಧಿಯ ಏಳನೇ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ನೇತೃತ್ವದಲ್ಲಿ ಕೊರೊನಾ ವಾರಿಯರ್ಸ್ ಗೆ ಸನ್ಮಾನಿಸಲಾಯಿತು.
ಮಾಧ್ಯಮ ಪ್ರಮುಖ ಕೆ.ವಿ.ಅಣ್ಣಪ್ಪ. ವಾರ್ಡ ಅಧ್ಯಕ್ಷ ರಘುನಾಥ್, ಎಚ್.ಎನ್.ಮಂಜುನಾಥ್, ಶ್ರೀನಿವಾಸ್, ಎಂ.ಶಿವು, ಶ್ರೀನಿವಾಸ್ ಉಪಸ್ಥಿತರಿದ್ದರು.