ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ತೀರ್ಥಹಳ್ಳಿ ಉಪ ವಿಭಾಗಕ್ಕೆ ಡಿವೈಎಸ್ಪಿಯಾಗಿ ಶಾಂತವೀರ ಅವರನ್ನು ಸರ್ಕಾರ ನೇಮಿಸಿದೆ. ಅದೇ ರೀತಿ, ಮಹಿಳಾ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಅಭಿಯ್ ಪ್ರಕಾಶ್ ಸೋಮನಾಳ್ ಅವರಿಗೆ ಕುಂಸಿ ಠಾಣೆಗೆ ವರ್ಗಾವಣೆ ಮಾಡಲಾಗಿದೆ.