ಸುದ್ದಿ ಕಣಜ.ಕಾಂ | SAGARA | CRIME ಸಾಗರ: ರಸ್ತೆ ದಾಟುತಿದ್ದ ಎಮ್ಮೆಯೊಂದಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಎಮ್ಮೆ ಮೃತಪಟ್ಟಿದೆ.
ಸೊರಬ ರಸ್ತೆಯ ಮಡಸೂರು ಸಮೀಪ ಘಟನೆ ನಡೆದಿದೆ.
ಸೊರಬದಿಂದ ಸಾಗರಕ್ಕೆ ಬರುತ್ತಿದ್ದ ಬಸ್ ಮುಂಭಾಗಕ್ಕೆ ಸಿಲುಕಿ ಎಮ್ಮೆ ಮೃತಪಟ್ಟಿದೆ.
ಸುದ್ದಿ ಕಣಜ.ಕಾಂ | DISTRICT | 15 OCT 2022 ಶಿವಮೊಗ್ಗ: ಅ.11 ರ ಅಂತರರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಪ್ರಯುಕ್ತ ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ […]
ಸುದ್ದಿ ಕಣಜ.ಕಾಂ | KARNATAKA | JOB JUNCTION ಬೆಂಗಳೂರು: (KSRDPRU Recruitment 2022) ಗದಗದಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ(ಕೆ.ಎಸ್.ಆರ್.ಡಿ.ಪಿ.ಆರ್.ಯು-Karnataka State Rural Development and Panchayat Raj […]
ಸುದ್ದಿ ಕಣಜ.ಕಾಂ | KARNATKA | JOB JUNCTION ಬೆಂಗಳೂರು: ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 3,006 ಸಮುದಾಯ ಆರೋಗ್ಯ ಅಧಿಕಾರಿ (ಸಿಎಚ್.ಸಿ) ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಷ್ಟ್ರೀಯ […]