ಸುದ್ದಿ ಕಣಜ.ಕಾಂ | SAGARA | CRIME ಸಾಗರ: ರಸ್ತೆ ದಾಟುತಿದ್ದ ಎಮ್ಮೆಯೊಂದಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಎಮ್ಮೆ ಮೃತಪಟ್ಟಿದೆ.
ಸೊರಬ ರಸ್ತೆಯ ಮಡಸೂರು ಸಮೀಪ ಘಟನೆ ನಡೆದಿದೆ.
ಸೊರಬದಿಂದ ಸಾಗರಕ್ಕೆ ಬರುತ್ತಿದ್ದ ಬಸ್ ಮುಂಭಾಗಕ್ಕೆ ಸಿಲುಕಿ ಎಮ್ಮೆ ಮೃತಪಟ್ಟಿದೆ.
ಸುದ್ದಿ ಕಣಜ.ಕಾಂ ಸಾಗರ: ಮೈಸೂರು- ತಾಳಗುಪ್ಪ ರೈಲಿಗೆ ಸಿಲುಕಿ ಯುವಕನೊಬ್ಬ ಮೃತಪಟ್ಟಿದ್ದಾನೆ. ತಾಲೂಕಿನ ಗುಡ್ಡೆಕೌತಿ ಸಮೀಪ ಗುರುವಾರ ಮಧ್ಯಾಹ್ನ ಬೆಳಗಾವಿ ಮೂಲದ ಈಶ್ವರ್ ನಾಯ್ಕ್ (36) ಮೃತ ದುರ್ದೈವಿ. ಒಂದು ಕಾಲಿನ ಪಾದ […]
ಸುದ್ದಿ ಕಣಜ.ಕಾಂ | DISTRICT | CADA MEETING ಶಿವಮೊಗ್ಗ: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ 2021-22ನೇ ಸಾಲಿನ ಬೇಸಿಗೆ ಬೆಳೆಗಳಿಗಾಗಿ ನೀರು ಹರಿಸುವ ಬಗ್ಗೆ ಚರ್ಚಿಸಲು ಡಿಸೆಂಬರ್ 28ರಂದು ಬೆಳಗ್ಗೆ 11 […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಹಾಗೂ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡಿರುವ 42 ಕ್ವಿಂಟಾಲ್ 20 ಕೆ.ಜಿ. ಅಕ್ಕಿಯನ್ನು ಜನವರಿ 11ರಂದು ಬಹಿರಂಗ ಹರಾಜು ಮಾಡಲಾಗುತ್ತಿದೆ. ಇದನ್ನೂ ಓದಿ | […]