ನಾಳೆ ಶಿವಮೊಗ್ಗ ನಗರದಲ್ಲಿ ಮಾಂಸ ಮಾರಾಟ ನಿಷೇಧ

 

 

ಸುದ್ದಿ ಕಣಜ.ಕಾಂ | CITY | MARKET
ಶಿವಮೊಗ್ಗ: ಅಕ್ಟೋಬರ್ 2ರಂದು ಗಾಂಧಿ ಜಯಂತಿ ಪ್ರಯುಕ್ತ ಸರ್ಕಾರದ ಸುತ್ತೋಲೆ ಅನ್ವಯ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಆದೇಶಿಸಿದ್ದಾರೆ.

READ | ನವೋದಯ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಪ್ರಥಮ, ಕುಗ್ರಾಮದ ವಿದ್ಯಾರ್ಥಿಯ ಸಾಧನೆ

ಆದ್ದರಿಂದ, ಮಾಂಸ ಮಾರಾಟ ಉದ್ದಿಮೆದಾರರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

error: Content is protected !!