ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊಮ್ಮನಾಳು ಕ್ರಾಸ್ ಹತ್ತಿರ ಗಾಂಜಾ ಮಾರಾಟಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಮಂಗಳವಾರ ಮಧ್ಯಾಹ್ನ ಬಂಧಿಸಿದ್ದಾರೆ. ಬಂಧಿತನಿಂದ ಅಂದಾಜು 5,050 ರೂ. ಮೌಲ್ಯದ ಒಟ್ಟು 560 ಗ್ರಾಂ ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದೆ. READ […]
Category: Breaking Point
ಇಂಧನ ಬೆಲೆ ಏರಿಕೆ ವಿರುದ್ಧ ಸೈಕಲ್ ಏರಿದ ಎನ್ಎಸ್ಯುಐ ಕಾರ್ಯಕರ್ತರು
ಸುದ್ದಿ ಕಣಜ.ಕಾಂ ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಎನ್.ಎಸ್.ಯು.ಐ.ನಿಂದ ನಗರದಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. https://www.suddikanaja.com/2021/03/13/kpcc-president-dk-shivakumar-furious-reaction-to-bjp/ ಸೈನ್ಸ್ ಮೈದಾನದಲ್ಲಿ ಎನ್.ಎಸ್.ಯು.ಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು. ಅಲ್ಲಿಂದ […]