ಸುದ್ದಿ ಕಣಜ.ಕಾಂ ಸೊರಬ: ತಾಲೂಕಿನ ಹಾಲಗಳಲೆ ಗ್ರಾಮದಲ್ಲಿ ಮೂರು ಹಸುಗಳು ಮೃತಪಟ್ಟಿವೆ. ಕಾಡು ಜಾತಿ ಗಿಡದ ಸೊಪ್ಪು ಸೇವಿಸಿ ಮೃತಪಟ್ಟಿರುವುದಾಗಿ ಹೇಳಲಾಗಿದೆ.
ಈರಪ್ಪ ಎಂಬುವವರಿಗೆ ಸೇರಿದ ಹಸುಗಳು ಮೃತಪಟ್ಟಿದ್ದು, ಪರಿಹಾರ ನೀಡುವಂತೆ ಆಗ್ರಹಿಸಲಾಗಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಲ್ಕನೇ ಬಾರಿಗೆ ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ನೀಡಿದ್ದು, ಮನೆಯ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹರ್ಷೋದ್ಗಾರದಿಂದ ರಾಘವೇಂದ್ರ […]
ಸುದ್ದಿ ಕಣಜ.ಕಾಂ Shivamogga: ಇಂದಿನ ಅಡಿಕೆ ಬೆಲೆ READ | ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಇಂದು ಎಷ್ಟಿದೆ? ಇಂದಿನ ಅಡಿಕೆ ಬೆಲೆ ಮಾರುಕಟ್ಟೆ ಪ್ರಬೇಧಗಳು ಕನಿಷ್ಠ ಗರಿಷ್ಠ ಕಾರ್ಕಳ ನ್ಯೂ ವೆರೈಟಿ 25000 […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಹಿನ್ನೆಲೆ ನಿಲ್ಲಿಸಲಾಗಿದ್ದ ರೈಲ್ವೆ ಸೇವೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ನೈರುತ್ಯ ರೈಲ್ವೆ ಮುಂದಾಗಿದೆ. ಶಿವಮೊಗ್ಗದಿಂದ ಪ್ರಸಕ್ತ ಮೈಸೂರು ಮತ್ತು ಬೆಂಗಳೂರಿಗೆ ರೈಲುಗಳನ್ನು ಪುನರಾರಂಭ ಮಾಡಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚಾಗಿ ಇವುಗಳ […]